Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

Published : Jan 09, 2022, 03:09 PM IST

ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. 

ಬೆಂಗಳೂರು (ಜ. 09): ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. ಪಾದಯಾತ್ರೆ ಕೈ ಬಿಟ್ಟು, ಕಾರನ್ನೇರಿ ಹೊರಟು ಹೋದರು. ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಇವರಿಗಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more