Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

Published : Jan 09, 2022, 03:09 PM IST

ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. 

ಬೆಂಗಳೂರು (ಜ. 09): ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. ಪಾದಯಾತ್ರೆ ಕೈ ಬಿಟ್ಟು, ಕಾರನ್ನೇರಿ ಹೊರಟು ಹೋದರು. ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಇವರಿಗಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. 


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more