ಸಿದ್ದು ಸರ್ಕಾರದ ಮೊದಲ ಟಾರ್ಗೆಟ್‌ ಆಕ್ಷಿಜನ್‌ ದುರಂತ: ಮರು ತನಿಖೆ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ

ಸಿದ್ದು ಸರ್ಕಾರದ ಮೊದಲ ಟಾರ್ಗೆಟ್‌ ಆಕ್ಷಿಜನ್‌ ದುರಂತ: ಮರು ತನಿಖೆ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ

Published : Jun 06, 2023, 11:58 PM IST

ಕೋವಿಡ್‌ ವೇಳೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮರುತನಿಖೆ ಮಾಡುವ ಬಗ್ಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರ (ಜೂ.06): ರಾಜ್ಯದ ಚಾಮರಾಜನಗರದಲ್ಲಿ ಕೋವಿಡ್‌ ವೇಳೆ ನಡೆದ ಆಕ್ಸಿಜನ್‌ ದುರಂತದ ಬಗ್ಗೆ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ, ದುರಂತದ ಬಗ್ಗೆ ಅಧಿಕಾರಿಗಳ ಮೇಲೆ ಕಠಿಣ ಶಿಕ್ಷೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮರು ತನಿಖೆ ನಡೆಸುವ ಬಗ್ಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಕೆಪಿಸಿಸಿ ಸದಸ್ಯರಿಂದ ಚಾಮರಾಜನಗರದ ಕೋವಿಡ್‌ ಸೋಂಕಿತರ ಮೃತ ಕುಟುಂಬದವರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆಯಲಾಗಿದೆ. ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿನ ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 36 ರೋಗಿಗಳು ಆಕ್ಸಿಜನ್‌ ಕೊರತೆಯಿಂದ ಸಾವನ್ನಪ್ಪಿದ್ದರು. ಈ ಕುರಿತಂತೆ ಮರು ತನಿಖೆ ಮಾಡಲು ಚಿಂತನೆ ನಡೆಸಿದೆ. ಆದರೆ, ಮುಗಿದು ಹೋದ ಅಧ್ಯಾಯಕ್ಕೆ ಮತ್ಯಾಕೆ ಮರುಜೀವ ಕೊಡಬೇಕು ಎಂದು ಕೇಳಿಬಂದಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more