ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

Suvarna News   | Asianet News
Published : Oct 18, 2021, 04:51 PM ISTUpdated : Oct 18, 2021, 05:05 PM IST

 ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

ಬೆಂಗಳೂರು (ಅ. 18): ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

'ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ. ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ' ಎಂದಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!