ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

Published : Oct 18, 2021, 04:51 PM ISTUpdated : Oct 18, 2021, 05:05 PM IST

 ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

ಬೆಂಗಳೂರು (ಅ. 18): ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

'ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ. ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ' ಎಂದಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!