ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್ ಲೇವಡಿ

Suvarna News   | Asianet News
Published : Oct 18, 2021, 04:51 PM ISTUpdated : Oct 18, 2021, 05:05 PM IST

 ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

ಬೆಂಗಳೂರು (ಅ. 18): ಪ್ರಧಾನಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ಮುಂದುವರೆದಿದೆ. 

'ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ. ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ' ಎಂದಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!