ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

Published : Jun 29, 2021, 11:44 AM ISTUpdated : Jun 29, 2021, 12:17 PM IST

 ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. 

ಬೆಂಗಳೂರು (ಜೂ. 29): ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. ಸಿದ್ದರಾಮಯ್ಯಗೆ ಟಾಂಗ್ ಕೊಡಲು ಹಿರಿಯ ನಾಯಕರು ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ಧಾರೆ. ಇದಕ್ಕೆ ಬಿಕೆ ಹರಿಪ್ರಸಾದ್ ಬೆಂಬಲ ಸೂಚಿಸಿದ್ದಾರೆ. ದಲಿತ ಸಿಎಂ ಅಸ್ತ್ರಕ್ಕೆ ಪ್ರತಿಯಾಗಿ ಅಹಿಂದ ಗಟ್ಟಿಗೊಳಿಸಲು ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ. ಸದ್ಯ ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲಾಗಿದೆ ಎನ್ನುವಂತಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?