ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

Published : Jun 29, 2021, 11:44 AM ISTUpdated : Jun 29, 2021, 12:17 PM IST

 ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. 

ಬೆಂಗಳೂರು (ಜೂ. 29): ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. ಸಿದ್ದರಾಮಯ್ಯಗೆ ಟಾಂಗ್ ಕೊಡಲು ಹಿರಿಯ ನಾಯಕರು ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ಧಾರೆ. ಇದಕ್ಕೆ ಬಿಕೆ ಹರಿಪ್ರಸಾದ್ ಬೆಂಬಲ ಸೂಚಿಸಿದ್ದಾರೆ. ದಲಿತ ಸಿಎಂ ಅಸ್ತ್ರಕ್ಕೆ ಪ್ರತಿಯಾಗಿ ಅಹಿಂದ ಗಟ್ಟಿಗೊಳಿಸಲು ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ. ಸದ್ಯ ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲಾಗಿದೆ ಎನ್ನುವಂತಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ