ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್‌ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

Published : Jun 29, 2021, 11:44 AM ISTUpdated : Jun 29, 2021, 12:17 PM IST

 ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. 

ಬೆಂಗಳೂರು (ಜೂ. 29): ಸಿದ್ದು ಸಿಎಂ ವಿವಾದದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಯೂ ಶುರುವಾಗಿದೆ. ನಾವೂ ಕೂಡಾ ರೇಸ್‌ನಲ್ಲಿದ್ದೀವೆ ಅಂತಿದ್ದಾರೆ ದಲಿತ ನಾಯಕರು. ಸಿದ್ದರಾಮಯ್ಯಗೆ ಟಾಂಗ್ ಕೊಡಲು ಹಿರಿಯ ನಾಯಕರು ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ಧಾರೆ. ಇದಕ್ಕೆ ಬಿಕೆ ಹರಿಪ್ರಸಾದ್ ಬೆಂಬಲ ಸೂಚಿಸಿದ್ದಾರೆ. ದಲಿತ ಸಿಎಂ ಅಸ್ತ್ರಕ್ಕೆ ಪ್ರತಿಯಾಗಿ ಅಹಿಂದ ಗಟ್ಟಿಗೊಳಿಸಲು ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ. ಸದ್ಯ ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲಾಗಿದೆ ಎನ್ನುವಂತಾಗಿದೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!