Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Published : Dec 29, 2021, 05:20 PM IST

ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು (ಡಿ. 29): ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಮೇಕೆದಾಟು ಯೋಜನೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ (Congress) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಹೋರಾಟವನ್ನು ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಜನರನ್ನು ಮರುಳು ಮಾಡಲು ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಪಾದ​ಯಾತ್ರೆ ಹೊರ​ಟಿ​ದ್ದಾರೆ. ಜೆಡಿಎಸ್‌ ಕೊಟ್ಟನೀರಾ​ವರಿ ಯೋಜ​ನೆ​ಗ​ಳಿಗೂ ಕಾಂಗ್ರೆಸ್‌ನ ಬೂಟಾಟಿಕೆಗೂ ಸಾಕಷ್ಟುವ್ಯತ್ಯಾಸವಿದೆ. ಕಾಂಗ್ರೆಸ್‌ನವರು ಈಗ ಆ ಯೋಜನೆಯನ್ನು ಹೈಜಾಕ್‌ ಮಾಡಿ​ ತರಾ​ತು​ರಿ​ಯಲ್ಲಿ ಪಾದ​ಯಾತ್ರೆ ಹಮ್ಮಿ​ಕೊಂಡಿದ್ದಾರೆ. ಹಾಗೆ ನೋಡಿದರೆ ಈ ವಿಚಾರವಾಗಿ ಪಾದ​ಯಾತ್ರೆ ಆರಂಭ​ವಾ​ಗಿದ್ದೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇ​ಗೌ​ಡ​ರಿಂದ' (HD Devegowda) ಎಂದಿದ್ದಾರೆ. 

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ಪಕ್ಷಾತೀತ ಹೋರಾಟವಾಗಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಳ್ಳಬಹುದು ಎಂದು ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಆಹ್ವಾನ ನೀಡಿದರು.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more