Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Published : Dec 29, 2021, 05:20 PM IST

ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು (ಡಿ. 29): ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಮೇಕೆದಾಟು ಯೋಜನೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ (Congress) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಹೋರಾಟವನ್ನು ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಜನರನ್ನು ಮರುಳು ಮಾಡಲು ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಪಾದ​ಯಾತ್ರೆ ಹೊರ​ಟಿ​ದ್ದಾರೆ. ಜೆಡಿಎಸ್‌ ಕೊಟ್ಟನೀರಾ​ವರಿ ಯೋಜ​ನೆ​ಗ​ಳಿಗೂ ಕಾಂಗ್ರೆಸ್‌ನ ಬೂಟಾಟಿಕೆಗೂ ಸಾಕಷ್ಟುವ್ಯತ್ಯಾಸವಿದೆ. ಕಾಂಗ್ರೆಸ್‌ನವರು ಈಗ ಆ ಯೋಜನೆಯನ್ನು ಹೈಜಾಕ್‌ ಮಾಡಿ​ ತರಾ​ತು​ರಿ​ಯಲ್ಲಿ ಪಾದ​ಯಾತ್ರೆ ಹಮ್ಮಿ​ಕೊಂಡಿದ್ದಾರೆ. ಹಾಗೆ ನೋಡಿದರೆ ಈ ವಿಚಾರವಾಗಿ ಪಾದ​ಯಾತ್ರೆ ಆರಂಭ​ವಾ​ಗಿದ್ದೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇ​ಗೌ​ಡ​ರಿಂದ' (HD Devegowda) ಎಂದಿದ್ದಾರೆ. 

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ಪಕ್ಷಾತೀತ ಹೋರಾಟವಾಗಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಳ್ಳಬಹುದು ಎಂದು ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಆಹ್ವಾನ ನೀಡಿದರು.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more