Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Published : Dec 29, 2021, 05:20 PM IST

ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು (ಡಿ. 29): ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಮೇಕೆದಾಟು ಯೋಜನೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ (Congress) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಹೋರಾಟವನ್ನು ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಜನರನ್ನು ಮರುಳು ಮಾಡಲು ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಪಾದ​ಯಾತ್ರೆ ಹೊರ​ಟಿ​ದ್ದಾರೆ. ಜೆಡಿಎಸ್‌ ಕೊಟ್ಟನೀರಾ​ವರಿ ಯೋಜ​ನೆ​ಗ​ಳಿಗೂ ಕಾಂಗ್ರೆಸ್‌ನ ಬೂಟಾಟಿಕೆಗೂ ಸಾಕಷ್ಟುವ್ಯತ್ಯಾಸವಿದೆ. ಕಾಂಗ್ರೆಸ್‌ನವರು ಈಗ ಆ ಯೋಜನೆಯನ್ನು ಹೈಜಾಕ್‌ ಮಾಡಿ​ ತರಾ​ತು​ರಿ​ಯಲ್ಲಿ ಪಾದ​ಯಾತ್ರೆ ಹಮ್ಮಿ​ಕೊಂಡಿದ್ದಾರೆ. ಹಾಗೆ ನೋಡಿದರೆ ಈ ವಿಚಾರವಾಗಿ ಪಾದ​ಯಾತ್ರೆ ಆರಂಭ​ವಾ​ಗಿದ್ದೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇ​ಗೌ​ಡ​ರಿಂದ' (HD Devegowda) ಎಂದಿದ್ದಾರೆ. 

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ಪಕ್ಷಾತೀತ ಹೋರಾಟವಾಗಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಳ್ಳಬಹುದು ಎಂದು ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಆಹ್ವಾನ ನೀಡಿದರು.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more