Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Mekedatu Project: 10 ಜಿಲ್ಲೆ, 87 ಅಖಾಡ, 163 ಕಿಮೀ, ಏನಿದು ಡಿಕೆಶಿ ಮೇಕೆದಾಟು ಲೆಕ್ಕಾಚಾರ.?

Published : Dec 29, 2021, 05:20 PM IST

ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು (ಡಿ. 29): ಮೇಕೆದಾಟು (Mekedatu) ನೀರಾವರಿ ಯೋಜನೆಯನ್ನು (Project) ಸರಕಾರ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಜ.9ರಿಂದ 19 ರವರೆಗೆ ಕಾಂಗ್ರೆಸ್‌ (Congress) ಪಕ್ಷದಿಂದ ಪಾದಯಾತ್ರೆ (March) ಹಮ್ಮಿಕೊಳ್ಳಲಾಗಿದೆ. 

ಮೇಕೆದಾಟು ಯೋಜನೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ (Congress) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಹೋರಾಟವನ್ನು ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಜನರನ್ನು ಮರುಳು ಮಾಡಲು ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಪಾದ​ಯಾತ್ರೆ ಹೊರ​ಟಿ​ದ್ದಾರೆ. ಜೆಡಿಎಸ್‌ ಕೊಟ್ಟನೀರಾ​ವರಿ ಯೋಜ​ನೆ​ಗ​ಳಿಗೂ ಕಾಂಗ್ರೆಸ್‌ನ ಬೂಟಾಟಿಕೆಗೂ ಸಾಕಷ್ಟುವ್ಯತ್ಯಾಸವಿದೆ. ಕಾಂಗ್ರೆಸ್‌ನವರು ಈಗ ಆ ಯೋಜನೆಯನ್ನು ಹೈಜಾಕ್‌ ಮಾಡಿ​ ತರಾ​ತು​ರಿ​ಯಲ್ಲಿ ಪಾದ​ಯಾತ್ರೆ ಹಮ್ಮಿ​ಕೊಂಡಿದ್ದಾರೆ. ಹಾಗೆ ನೋಡಿದರೆ ಈ ವಿಚಾರವಾಗಿ ಪಾದ​ಯಾತ್ರೆ ಆರಂಭ​ವಾ​ಗಿದ್ದೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇ​ಗೌ​ಡ​ರಿಂದ' (HD Devegowda) ಎಂದಿದ್ದಾರೆ. 

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ಪಕ್ಷಾತೀತ ಹೋರಾಟವಾಗಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಳ್ಳಬಹುದು ಎಂದು ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಆಹ್ವಾನ ನೀಡಿದರು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more