Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Published : Feb 25, 2022, 05:14 PM ISTUpdated : Feb 25, 2022, 06:00 PM IST

ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 25): ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

27 ರಂದು ಬೆಳಗ್ಗೆ 9 ಗಂಟೆಗೆ 2ನೇ ಹಂತದ ಪಾದಯಾತ್ರೆ ರಾಮನಗರದಿಂದಲೇ ಆರಂಭವಾಗಲಿದೆ. ಈ ವೇಳೆ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯದ ಅನೇಕ ಹಿರಿಯ ಕಾಂಗ್ರೆಸ್‌ ನಾಯಕರು ಭಾಗವಹಿಸಲಿದ್ದಾರೆ. ಈ ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈಗ ಬಜೆಟ್‌ ಇರುವ ಕಾರಣ ಮೂರು ದಿನ ಮಾತ್ರ ಬೆಂಗಳೂರಿನಲ್ಲಿ ಮಾಡುತ್ತೇವೆ. ಒಟ್ಟು 5 ದಿನ ಪಾದಯಾತ್ರೆ ನಡೆಯಲಿದ್ದು, ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ.

ನಮ್ಮ ನೀರು-ನಮ್ಮ ಹಕ್ಕು ಘೋಷವಾಕ್ಯದೊಂದಿಗೆ ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸಂಗಮದಿಂದ ಜ.9ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಪಾದಯಾತ್ರೆಯನ್ನು ಜ.13ರಂದು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more