Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Published : Feb 25, 2022, 05:14 PM ISTUpdated : Feb 25, 2022, 06:00 PM IST

ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 25): ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

27 ರಂದು ಬೆಳಗ್ಗೆ 9 ಗಂಟೆಗೆ 2ನೇ ಹಂತದ ಪಾದಯಾತ್ರೆ ರಾಮನಗರದಿಂದಲೇ ಆರಂಭವಾಗಲಿದೆ. ಈ ವೇಳೆ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯದ ಅನೇಕ ಹಿರಿಯ ಕಾಂಗ್ರೆಸ್‌ ನಾಯಕರು ಭಾಗವಹಿಸಲಿದ್ದಾರೆ. ಈ ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈಗ ಬಜೆಟ್‌ ಇರುವ ಕಾರಣ ಮೂರು ದಿನ ಮಾತ್ರ ಬೆಂಗಳೂರಿನಲ್ಲಿ ಮಾಡುತ್ತೇವೆ. ಒಟ್ಟು 5 ದಿನ ಪಾದಯಾತ್ರೆ ನಡೆಯಲಿದ್ದು, ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ.

ನಮ್ಮ ನೀರು-ನಮ್ಮ ಹಕ್ಕು ಘೋಷವಾಕ್ಯದೊಂದಿಗೆ ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸಂಗಮದಿಂದ ಜ.9ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಪಾದಯಾತ್ರೆಯನ್ನು ಜ.13ರಂದು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more