Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Published : Feb 25, 2022, 05:14 PM ISTUpdated : Feb 25, 2022, 06:00 PM IST

ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 25): ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

27 ರಂದು ಬೆಳಗ್ಗೆ 9 ಗಂಟೆಗೆ 2ನೇ ಹಂತದ ಪಾದಯಾತ್ರೆ ರಾಮನಗರದಿಂದಲೇ ಆರಂಭವಾಗಲಿದೆ. ಈ ವೇಳೆ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯದ ಅನೇಕ ಹಿರಿಯ ಕಾಂಗ್ರೆಸ್‌ ನಾಯಕರು ಭಾಗವಹಿಸಲಿದ್ದಾರೆ. ಈ ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈಗ ಬಜೆಟ್‌ ಇರುವ ಕಾರಣ ಮೂರು ದಿನ ಮಾತ್ರ ಬೆಂಗಳೂರಿನಲ್ಲಿ ಮಾಡುತ್ತೇವೆ. ಒಟ್ಟು 5 ದಿನ ಪಾದಯಾತ್ರೆ ನಡೆಯಲಿದ್ದು, ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ.

ನಮ್ಮ ನೀರು-ನಮ್ಮ ಹಕ್ಕು ಘೋಷವಾಕ್ಯದೊಂದಿಗೆ ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸಂಗಮದಿಂದ ಜ.9ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಪಾದಯಾತ್ರೆಯನ್ನು ಜ.13ರಂದು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more