ಸಿಎಂ ಸಿದ್ದರಾಮಯ್ಯಗೆ ಮುಂದಿನ 6 ತಿಂಗಳೇ ನಿರ್ಣಾಯಕ, ಏನಿದು ನಾಯಕತ್ವ ಬದಲಾವಣೆ ಕೌಂಟರ್

ಸಿಎಂ ಸಿದ್ದರಾಮಯ್ಯಗೆ ಮುಂದಿನ 6 ತಿಂಗಳೇ ನಿರ್ಣಾಯಕ, ಏನಿದು ನಾಯಕತ್ವ ಬದಲಾವಣೆ ಕೌಂಟರ್

Published : Jan 06, 2025, 03:42 PM ISTUpdated : Jan 06, 2025, 03:44 PM IST

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾಗುತ್ತಾರಾ? ಸಿಎಂ ಸಿದ್ದರಾಮಯ್ಯ ಕುರ್ಚಿ ತ್ಯಜಿಸಿ, ಡಿಕೆ ಶಿವಕುಮಾರ್‌ಗೆ ಬಿಟ್ಟುಕೊಡುತ್ತಾರಾ?

ಬೆಂಗಳೂರು(ಜ.06) ಕರ್ನಾಟಕ ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿದೆ. ಆದರೆ ಬಳಿಕ ಸಿಎಂ ವಿಚಾರದಲ್ಲಿ ಮಾತ್ರ ಹಗ್ಗಜಗ್ಗಾಟ ನಡೆಯುತ್ತಲೇ ಇದೆ. ಆದರೆ ಮೂಡಾ ಹಗರಣ ವಕ್ಕರಿಸಿದಾಗ ಡಿಕೆ ಶಿವಕುಮಾರ್ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದರು. ಆದರೆ ಮೂಡಾ ತಣ್ಣಗಾಗುತ್ತಿದ್ದಂತೆ ಮತ್ತೆ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇತ್ತ ಡಿಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿರುವಾಗ ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಸಭೆ ಸೇರಿದ್ದಾರೆ. 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more