News Hour: ಚಾಮುಂಡಿ ತಾಯಿಗೆ ಮೊದಲ ಗೃಹಲಕ್ಷ್ಮೀ ಹಣ ನೀಡಿದ ಸರ್ಕಾರ!

News Hour: ಚಾಮುಂಡಿ ತಾಯಿಗೆ ಮೊದಲ ಗೃಹಲಕ್ಷ್ಮೀ ಹಣ ನೀಡಿದ ಸರ್ಕಾರ!

Published : Aug 29, 2023, 11:07 PM IST


ರಾಜ್ಯ ಸರ್ಕಾರ ಬುಧವಾರ ಅಧಿಕೃತವಾಗಿ ತನ್ನ ನಾಲ್ಕನೇ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ಚಾಲನೆ ನೀಡಿದೆ. ಅದಕ್ಕೂ ಮುನ್ನ ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಅಲ್ಲಿ ಕಾಣಿಕೆಯಾಗಿ 2 ಸಾವಿರ ರೂಪಾಯಿಯನ್ನು ನೀಡಿತು.
 

ಬೆಂಗಳೂರು (ಆ.29): ಸಿಎಂ ಸಿದ್ದರಾಮಯ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಅದಕ್ಕೂ ಮುನ್ನ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪೂಜೆ ಸಲ್ಲಿಸಿ, ಹರಕೆ ತೀರಿಸಿದರು. ಈ ವೇಳೆ ಗೃಹಲಕ್ಷ್ಮೀ ಯೋಜನೆಯ ಮೊದಲ 2 ಸಾವಿರ ರೂಪಾಯಿಯನ್ನು ಕಾಣಿಕೆಯಾಗಿ ಹಾಕಿದರು.

ಆಗಸ್ಟ್‌ 27ಕ್ಕೆ ಸರ್ಕಾರ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಒಂದೇ ಕಾರ್‌ನಲ್ಲಿ ಬಂದು ಪೂಜೆ ಸಲ್ಲಿಸಿದ್ದಾರೆ. ಒಟ್ಟಾಗಿ ಪೂಜೆ ಸಲ್ಲಿಸಿ ನಾಯಕರು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಮೇ 9ರಂದು ರಾಜ್ಯದಲ್ಲಿ ಕಾಂಗ್ರಸ್‌ ಸರ್ಕಾರ ಬರಲಿ ಎಂದು ಗ್ಯಾರಂಟಿ ಪತ್ರವಿಟ್ಟು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹರಕೆ ಹೊತ್ತಿದ್ದರು.ಮಂಗಳವಾರ ಒಟ್ಟಾಗಿ ಆಗಮಿಸಿ ಹರಕೆ ತೀರಿಸಿದ್ದಾರೆ. ಮೈಸೂರು ತಾಯಿ ಚಾಮುಂಡೇಶ್ವರಿಗೆ ಹಸಿರು, ಕೆಂಪು ಸೀರೆ, ಕನಕಾಂಬರ,ಮಲ್ಲಿಗೆ,ಗುಲಾಬಿ ಹೂವಿನ ಹಾರ, ಫಲ ಸಮರ್ಪಣೆ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more