News Hour: ಚಾಮುಂಡಿ ತಾಯಿಗೆ ಮೊದಲ ಗೃಹಲಕ್ಷ್ಮೀ ಹಣ ನೀಡಿದ ಸರ್ಕಾರ!

News Hour: ಚಾಮುಂಡಿ ತಾಯಿಗೆ ಮೊದಲ ಗೃಹಲಕ್ಷ್ಮೀ ಹಣ ನೀಡಿದ ಸರ್ಕಾರ!

Published : Aug 29, 2023, 11:07 PM IST


ರಾಜ್ಯ ಸರ್ಕಾರ ಬುಧವಾರ ಅಧಿಕೃತವಾಗಿ ತನ್ನ ನಾಲ್ಕನೇ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ಚಾಲನೆ ನೀಡಿದೆ. ಅದಕ್ಕೂ ಮುನ್ನ ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಅಲ್ಲಿ ಕಾಣಿಕೆಯಾಗಿ 2 ಸಾವಿರ ರೂಪಾಯಿಯನ್ನು ನೀಡಿತು.
 

ಬೆಂಗಳೂರು (ಆ.29): ಸಿಎಂ ಸಿದ್ದರಾಮಯ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಅದಕ್ಕೂ ಮುನ್ನ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪೂಜೆ ಸಲ್ಲಿಸಿ, ಹರಕೆ ತೀರಿಸಿದರು. ಈ ವೇಳೆ ಗೃಹಲಕ್ಷ್ಮೀ ಯೋಜನೆಯ ಮೊದಲ 2 ಸಾವಿರ ರೂಪಾಯಿಯನ್ನು ಕಾಣಿಕೆಯಾಗಿ ಹಾಕಿದರು.

ಆಗಸ್ಟ್‌ 27ಕ್ಕೆ ಸರ್ಕಾರ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಒಂದೇ ಕಾರ್‌ನಲ್ಲಿ ಬಂದು ಪೂಜೆ ಸಲ್ಲಿಸಿದ್ದಾರೆ. ಒಟ್ಟಾಗಿ ಪೂಜೆ ಸಲ್ಲಿಸಿ ನಾಯಕರು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಮೇ 9ರಂದು ರಾಜ್ಯದಲ್ಲಿ ಕಾಂಗ್ರಸ್‌ ಸರ್ಕಾರ ಬರಲಿ ಎಂದು ಗ್ಯಾರಂಟಿ ಪತ್ರವಿಟ್ಟು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹರಕೆ ಹೊತ್ತಿದ್ದರು.ಮಂಗಳವಾರ ಒಟ್ಟಾಗಿ ಆಗಮಿಸಿ ಹರಕೆ ತೀರಿಸಿದ್ದಾರೆ. ಮೈಸೂರು ತಾಯಿ ಚಾಮುಂಡೇಶ್ವರಿಗೆ ಹಸಿರು, ಕೆಂಪು ಸೀರೆ, ಕನಕಾಂಬರ,ಮಲ್ಲಿಗೆ,ಗುಲಾಬಿ ಹೂವಿನ ಹಾರ, ಫಲ ಸಮರ್ಪಣೆ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more