ಬೆಂಗಳೂರಿನಲ್ಲಿ ಜೋರಾಯ್ತು ಕೊರೋನಾ ಮರಣಮೃದಂಗ..!

ಬೆಂಗಳೂರಿನಲ್ಲಿ ಜೋರಾಯ್ತು ಕೊರೋನಾ ಮರಣಮೃದಂಗ..!

Suvarna News   | Asianet News
Published : Jun 20, 2020, 11:14 AM IST

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುವುದರ ಜತೆಗೆ ದಿನದಿಂದ ದಿನಕ್ಕೆ ಕೊರೋನಾದಿಂದ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗಲಾರಂಭಿಸಿದೆ. ಕಳೆದ 8 ದಿನಗಳಲ್ಲಿ ಬರೋಬ್ಬರಿ 39 ಮಂದಿ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು(ಜೂ.20): ಕೊರೋನಾಸುರನ ಅಬ್ಬರ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುವುದರ ಜತೆಗೆ ದಿನದಿಂದ ದಿನಕ್ಕೆ ಕೊರೋನಾದಿಂದ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗಲಾರಂಭಿಸಿದೆ. ಕಳೆದ 8 ದಿನಗಳಲ್ಲಿ ಬರೋಬ್ಬರಿ 39 ಮಂದಿ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಪಾಲಿಗೆ ಇದು ಭಯಾನಕ ದಿನಗಳ ಮುನ್ಸೂಚನೆಯೇ ಎನ್ನುವ ಅನುಮಾನ ಆರಂಭವಾಗತೊಡಗಿದೆ. ಇನ್ನು ಆಘಾತಕಾರಿ ಸಂಗತಿಯೆಂದರೆ ಆಸ್ಪತ್ರೆಗೆ ಹೋಗುವ ಮಾರ್ಗಮದ್ಯದಲ್ಲಿಯೇ ಅದೆಷ್ಟೋ ಮಂದಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!