ಬೆಂಗಳೂರಿನಲ್ಲಿ ಜೋರಾಯ್ತು ಕೊರೋನಾ ಮರಣಮೃದಂಗ..!

ಬೆಂಗಳೂರಿನಲ್ಲಿ ಜೋರಾಯ್ತು ಕೊರೋನಾ ಮರಣಮೃದಂಗ..!

Published : Jun 20, 2020, 11:14 AM IST

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುವುದರ ಜತೆಗೆ ದಿನದಿಂದ ದಿನಕ್ಕೆ ಕೊರೋನಾದಿಂದ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗಲಾರಂಭಿಸಿದೆ. ಕಳೆದ 8 ದಿನಗಳಲ್ಲಿ ಬರೋಬ್ಬರಿ 39 ಮಂದಿ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು(ಜೂ.20): ಕೊರೋನಾಸುರನ ಅಬ್ಬರ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುವುದರ ಜತೆಗೆ ದಿನದಿಂದ ದಿನಕ್ಕೆ ಕೊರೋನಾದಿಂದ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗಲಾರಂಭಿಸಿದೆ. ಕಳೆದ 8 ದಿನಗಳಲ್ಲಿ ಬರೋಬ್ಬರಿ 39 ಮಂದಿ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಪಾಲಿಗೆ ಇದು ಭಯಾನಕ ದಿನಗಳ ಮುನ್ಸೂಚನೆಯೇ ಎನ್ನುವ ಅನುಮಾನ ಆರಂಭವಾಗತೊಡಗಿದೆ. ಇನ್ನು ಆಘಾತಕಾರಿ ಸಂಗತಿಯೆಂದರೆ ಆಸ್ಪತ್ರೆಗೆ ಹೋಗುವ ಮಾರ್ಗಮದ್ಯದಲ್ಲಿಯೇ ಅದೆಷ್ಟೋ ಮಂದಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!