Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Suvarna News   | Asianet News
Published : Jan 19, 2022, 11:11 AM ISTUpdated : Jan 19, 2022, 11:59 AM IST

ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 
 

ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more