Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Suvarna News   | Asianet News
Published : Jan 19, 2022, 11:11 AM ISTUpdated : Jan 19, 2022, 11:59 AM IST

ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 
 

ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more