Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Published : Jan 19, 2022, 11:11 AM ISTUpdated : Jan 19, 2022, 11:59 AM IST

ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 
 

ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more