Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Suvarna News   | Asianet News
Published : Jan 19, 2022, 11:11 AM ISTUpdated : Jan 19, 2022, 11:59 AM IST

ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 
 

ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more