Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ

Suvarna News   | Asianet News
Published : Jan 19, 2022, 11:11 AM ISTUpdated : Jan 19, 2022, 11:59 AM IST

ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 
 

ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್‌ರೂಲ್ಸ್‌ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ. 

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more