2 ನೇ ಅಲೆಗೆ ತತ್ತರಿಸಿದ ಬೆಂಗಳೂರು, ಒಂದೇ ದಿನ 97 ಮಂದಿ ಸಾವು..!

2 ನೇ ಅಲೆಗೆ ತತ್ತರಿಸಿದ ಬೆಂಗಳೂರು, ಒಂದೇ ದಿನ 97 ಮಂದಿ ಸಾವು..!

Suvarna News   | Asianet News
Published : Apr 20, 2021, 09:40 AM ISTUpdated : Apr 20, 2021, 09:51 AM IST

ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಜೋರಾಗಿದ್ದು, ಸೋಂಕಿತರ ಸಾವಿನ ಪ್ರಕರಣಗಳು ಆತಂಕ ಹೆಚ್ಚಿಸಿದೆ. ಸೋಮವಾರ ಒಂದೇ ದಿನ 97 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 

ಬೆಂಗಳೂರು (ಏ. 20): ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಜೋರಾಗಿದ್ದು, ಸೋಂಕಿತರ ಸಾವಿನ ಪ್ರಕರಣಗಳು ಆತಂಕ ಹೆಚ್ಚಿಸಿದೆ. ಸೋಮವಾರ ಒಂದೇ ದಿನ 97 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಹೊಸದಾಗಿ 9618 ಪ್ರಕರಣ ದಾಖಲಾಗಿದ್ದು, ಸಕ್ರಿಯ ಕೇಸ್‌ಗಳು ಒಂದು ಲಕ್ಷ ದಾಟಿದೆ. ಈವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 5220 ಕ್ಕೆ ಏರಿಕೆಯಾಗಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!