ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

Published : May 31, 2022, 01:35 PM IST

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಬೆಂಗಳೂರು, (ಮೇ.31): ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಪಠ್ಯದಲ್ಲಿ ಬಸವಣ್ಣನ ಕೆಲ ಅಂಶಗಳಿಗೂ ಕತ್ತರಿ, ಹೋರಾಟದ ಎಚ್ಚರಿಕೆ ನೀಡಿದ ಸ್ವಾಮೀಜಿ

ಮೇ.27ರಂದು ಬೆಳಗ್ಗೆ 8.30ಕ್ಕೆ CCTV ತಿರುಚಲಾದೆ. ಅಪರಿಚಿತ ವ್ಯಕ್ತಿಯೊಂದಿಗೆ ರಾಘೇಂದ್ರ ಶೆಟ್ಟಿ ಬಂದಿದ್ದ . ಅಟೆಂಡ್ ಮೂರ್ತಿ ರೆಯಿಸಿ ಕಚೇರಿಯ ಬಾಗಿಲು ತೆರೆಸಿಸಿದ್ರು. ಶೆಟ್ಟಿ ಜೊತೆ ಬಂದ ವ್ಯಕ್ತಿ DVR ಎಲ್ಲಿದೆ ಎಂದು ಮೂರ್ತಿಯನ್ನು ಕೇಳಿದ್ದ ಎಂದು ರೂಪ ಆರೋಪಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more