ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

Published : May 31, 2022, 01:35 PM IST

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಬೆಂಗಳೂರು, (ಮೇ.31): ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಪಠ್ಯದಲ್ಲಿ ಬಸವಣ್ಣನ ಕೆಲ ಅಂಶಗಳಿಗೂ ಕತ್ತರಿ, ಹೋರಾಟದ ಎಚ್ಚರಿಕೆ ನೀಡಿದ ಸ್ವಾಮೀಜಿ

ಮೇ.27ರಂದು ಬೆಳಗ್ಗೆ 8.30ಕ್ಕೆ CCTV ತಿರುಚಲಾದೆ. ಅಪರಿಚಿತ ವ್ಯಕ್ತಿಯೊಂದಿಗೆ ರಾಘೇಂದ್ರ ಶೆಟ್ಟಿ ಬಂದಿದ್ದ . ಅಟೆಂಡ್ ಮೂರ್ತಿ ರೆಯಿಸಿ ಕಚೇರಿಯ ಬಾಗಿಲು ತೆರೆಸಿಸಿದ್ರು. ಶೆಟ್ಟಿ ಜೊತೆ ಬಂದ ವ್ಯಕ್ತಿ DVR ಎಲ್ಲಿದೆ ಎಂದು ಮೂರ್ತಿಯನ್ನು ಕೇಳಿದ್ದ ಎಂದು ರೂಪ ಆರೋಪಿಸಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more