ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ವಾರ್...!

Published : May 31, 2022, 01:35 PM IST

ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಬೆಂಗಳೂರು, (ಮೇ.31): ಕರಕುಶಲ ನಿಗಮದಲ್ಲಿ IPS ವರ್ಸಸ್ ಅಧ್ಯಕ್ಷರ ನಡುವೆ ವಾರ್ ಶುರುವಾಗಿದೆ. ನಿಗಮದ CCTV-DVR ತಿರುಚಿದ ಆರೋಪದ ಹಿನ್ನೆಲೆಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪ ದೂರು ನೀಡಿದ್ದಾರೆ. 

ಪಠ್ಯದಲ್ಲಿ ಬಸವಣ್ಣನ ಕೆಲ ಅಂಶಗಳಿಗೂ ಕತ್ತರಿ, ಹೋರಾಟದ ಎಚ್ಚರಿಕೆ ನೀಡಿದ ಸ್ವಾಮೀಜಿ

ಮೇ.27ರಂದು ಬೆಳಗ್ಗೆ 8.30ಕ್ಕೆ CCTV ತಿರುಚಲಾದೆ. ಅಪರಿಚಿತ ವ್ಯಕ್ತಿಯೊಂದಿಗೆ ರಾಘೇಂದ್ರ ಶೆಟ್ಟಿ ಬಂದಿದ್ದ . ಅಟೆಂಡ್ ಮೂರ್ತಿ ರೆಯಿಸಿ ಕಚೇರಿಯ ಬಾಗಿಲು ತೆರೆಸಿಸಿದ್ರು. ಶೆಟ್ಟಿ ಜೊತೆ ಬಂದ ವ್ಯಕ್ತಿ DVR ಎಲ್ಲಿದೆ ಎಂದು ಮೂರ್ತಿಯನ್ನು ಕೇಳಿದ್ದ ಎಂದು ರೂಪ ಆರೋಪಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more