24 ಗಂಟೆಯಲ್ಲಿ 50 ಸಾವಿರ ದಾಟಿದ ಕೊರೋನಾ; ಅಪಾಯದಲ್ಲಿ ಕರ್ನಾಟಕ!

24 ಗಂಟೆಯಲ್ಲಿ 50 ಸಾವಿರ ದಾಟಿದ ಕೊರೋನಾ; ಅಪಾಯದಲ್ಲಿ ಕರ್ನಾಟಕ!

Published : Apr 30, 2021, 11:40 PM ISTUpdated : Apr 30, 2021, 11:41 PM IST

ಕರ್ನಾಟದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಇದರೊಂದಿಗೆ ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಪರಿಣಾಮ ಬೆಂಗಳೂರು ಸೇರಿದಂತೆ ಕೊರೋನಾಗೆ ತತ್ತರಿಸಿರುವ ಜಿಲ್ಲೆಗಳ ಶವಗಾರಗಳಲ್ಲಿ ಸೋಂಕಿತರ ಶವಗಳು ಕ್ಯೂ ನಿಂತಿವೆ. ಇತ್ತ ಜನತಾ ಕರ್ಫ್ಯೂವಿನಲ್ಲಿ ಜನರು ಬಿಂದಾಸ್ ಓಡಾಡುತ್ತಿರುವುದು ಕಂಡು ಬರುತ್ತಿದೆ. ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ

ಬೆಂಗಳೂರು(ಏ.30): ಕರ್ನಾಟದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಇದರೊಂದಿಗೆ ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಪರಿಣಾಮ ಬೆಂಗಳೂರು ಸೇರಿದಂತೆ ಕೊರೋನಾಗೆ ತತ್ತರಿಸಿರುವ ಜಿಲ್ಲೆಗಳ ಶವಗಾರಗಳಲ್ಲಿ ಸೋಂಕಿತರ ಶವಗಳು ಕ್ಯೂ ನಿಂತಿವೆ. ಇತ್ತ ಜನತಾ ಕರ್ಫ್ಯೂವಿನಲ್ಲಿ ಜನರು ಬಿಂದಾಸ್ ಓಡಾಡುತ್ತಿರುವುದು ಕಂಡು ಬರುತ್ತಿದೆ. ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!