Covid 19: ಹಾಟ್‌ಸ್ಪಾಟ್ ಆಗ್ತಿದೆಯಾ ಬೆಂಗಳೂರು.? ಅಪಾಯದ ಕರೆಗಂಟೆ

Covid 19: ಹಾಟ್‌ಸ್ಪಾಟ್ ಆಗ್ತಿದೆಯಾ ಬೆಂಗಳೂರು.? ಅಪಾಯದ ಕರೆಗಂಟೆ

Published : Jan 03, 2022, 03:47 PM IST

 ರಾಜ್ಯದಲ್ಲಿ ಸದ್ಯ 66 ಮಂದಿಯಲ್ಲಿ ಒಮಿಕ್ರೋನ್‌ (Omicron) ಪತ್ತೆಯಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಒಮಿಕ್ರೋನ್‌ ಪತ್ತೆ ಆಗಿದ್ದರೂ ಪ್ರಯಾಣದ ಹಿನ್ನೆಲೆಯೇ ಇಲ್ಲದವರಲ್ಲಿಯೂ ಒಮಿಕ್ರೋನ್‌ (Omicron) ಕಂಡು ಬಂದಿದೆ. 

ಬೆಂಗಳೂರು (ಜ. 03): ರಾಜ್ಯದಲ್ಲಿ ಸದ್ಯ 66 ಮಂದಿಯಲ್ಲಿ ಒಮಿಕ್ರೋನ್‌ (Omicron) ಪತ್ತೆಯಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಒಮಿಕ್ರೋನ್‌ ಪತ್ತೆ ಆಗಿದ್ದರೂ ಪ್ರಯಾಣದ ಹಿನ್ನೆಲೆಯೇ ಇಲ್ಲದವರಲ್ಲಿಯೂ ಒಮಿಕ್ರೋನ್‌ (Omicron) ಕಂಡು ಬಂದಿದೆ. ಆದರೆ ಸೋಂಕು ಹರಡುತ್ತಿರುವ ವೇಗ ಗಮನಿಸಿದರೆ ಒಮಿಕ್ರೋನ್‌ ರಾಜ್ಯದಲ್ಲಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಹರಡಿರುವ ಲಕ್ಷಣಗಳು ಗೋಚರಿಸುತ್ತಿದೆ.

 ಕೊರೋನಾ(Coronavirus) ಪ್ರಕರಣಗಳ ಸಂಖ್ಯೆ ಸಹ ಏರುಗತಿಯಲ್ಲಿ ಸಾಗಿದ್ದು, 190 ದಿನಗಳ ನಂತರ ಸೋಂಕಿನ ಪ್ರಕರಣಗಳ ಸಂಖ್ಯೆ 923 ತಲುಪಿದೆ. ಮೂವರು ಮೃತಪಟ್ಟಿದ್ದಾರೆ.

ಹೊಸದಾಗಿ 488 ಪುರುಷರು ಮತ್ತು 435 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 12,65,351ಕ್ಕೆ ಏರಿಕೆ ಆಗಿದೆ. 125 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರ ಸಂಖ್ಯೆ 12,40,274 ತಲುಪಿದೆ. ಮೂವರ ಸಾವಿನಿಂದ ಈವರೆಗೆ 16,406 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಂಕಿಗೆ ಒಳಗಾಗಿರುವ ಒಟ್ಟು 8,671 ಜನರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ(Department of Health) ಮಾಹಿತಿ ನೀಡಿದೆ.

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more