Covid 19: ಹಾಟ್‌ಸ್ಪಾಟ್ ಆಗ್ತಿದೆಯಾ ಬೆಂಗಳೂರು.? ಅಪಾಯದ ಕರೆಗಂಟೆ

Covid 19: ಹಾಟ್‌ಸ್ಪಾಟ್ ಆಗ್ತಿದೆಯಾ ಬೆಂಗಳೂರು.? ಅಪಾಯದ ಕರೆಗಂಟೆ

Published : Jan 03, 2022, 03:47 PM IST

 ರಾಜ್ಯದಲ್ಲಿ ಸದ್ಯ 66 ಮಂದಿಯಲ್ಲಿ ಒಮಿಕ್ರೋನ್‌ (Omicron) ಪತ್ತೆಯಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಒಮಿಕ್ರೋನ್‌ ಪತ್ತೆ ಆಗಿದ್ದರೂ ಪ್ರಯಾಣದ ಹಿನ್ನೆಲೆಯೇ ಇಲ್ಲದವರಲ್ಲಿಯೂ ಒಮಿಕ್ರೋನ್‌ (Omicron) ಕಂಡು ಬಂದಿದೆ. 

ಬೆಂಗಳೂರು (ಜ. 03): ರಾಜ್ಯದಲ್ಲಿ ಸದ್ಯ 66 ಮಂದಿಯಲ್ಲಿ ಒಮಿಕ್ರೋನ್‌ (Omicron) ಪತ್ತೆಯಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಒಮಿಕ್ರೋನ್‌ ಪತ್ತೆ ಆಗಿದ್ದರೂ ಪ್ರಯಾಣದ ಹಿನ್ನೆಲೆಯೇ ಇಲ್ಲದವರಲ್ಲಿಯೂ ಒಮಿಕ್ರೋನ್‌ (Omicron) ಕಂಡು ಬಂದಿದೆ. ಆದರೆ ಸೋಂಕು ಹರಡುತ್ತಿರುವ ವೇಗ ಗಮನಿಸಿದರೆ ಒಮಿಕ್ರೋನ್‌ ರಾಜ್ಯದಲ್ಲಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಹರಡಿರುವ ಲಕ್ಷಣಗಳು ಗೋಚರಿಸುತ್ತಿದೆ.

 ಕೊರೋನಾ(Coronavirus) ಪ್ರಕರಣಗಳ ಸಂಖ್ಯೆ ಸಹ ಏರುಗತಿಯಲ್ಲಿ ಸಾಗಿದ್ದು, 190 ದಿನಗಳ ನಂತರ ಸೋಂಕಿನ ಪ್ರಕರಣಗಳ ಸಂಖ್ಯೆ 923 ತಲುಪಿದೆ. ಮೂವರು ಮೃತಪಟ್ಟಿದ್ದಾರೆ.

ಹೊಸದಾಗಿ 488 ಪುರುಷರು ಮತ್ತು 435 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 12,65,351ಕ್ಕೆ ಏರಿಕೆ ಆಗಿದೆ. 125 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರ ಸಂಖ್ಯೆ 12,40,274 ತಲುಪಿದೆ. ಮೂವರ ಸಾವಿನಿಂದ ಈವರೆಗೆ 16,406 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಂಕಿಗೆ ಒಳಗಾಗಿರುವ ಒಟ್ಟು 8,671 ಜನರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ(Department of Health) ಮಾಹಿತಿ ನೀಡಿದೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more