ಲಸಿಕೆ ಕೊರತೆ : ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ

ಲಸಿಕೆ ಕೊರತೆ : ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ

Suvarna News   | Asianet News
Published : May 12, 2021, 02:33 PM IST
  • ರಾಜ್ಯದಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರಿಕೆ
  • ಕೋವಿಡ್ ಲಸಿಕೆಗೆ ರಾಜ್ಯದಲ್ಲಿ ಹೆಚ್ಚಾದ ಬೇಡಿಕೆ
  • ಸದ್ಯ ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ

ಬೆಂಗಳೂರು (ಮೇ.12): ರಾಜ್ಯದಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಸದ್ಯ ಸ್ವಯಂ ಪ್ರೇರಿತರಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಆಗಮಿಸುತ್ತಿದ್ದಾರೆ. 

ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ ...

ಲಸಿಕೆ ವಿಚಾರವಾಗಿ ಸರ್ಕಾರ ಮುಖ್ಯಕಾರ್ಯದರ್ಶಿ ರವಿ ಕುಮಾರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.  ಲಸಿಕೆ ಯಾವಾಗ ಬರಲಿದೆ ಎಂದು ಹೇಳೋಕೆ ಆಗಲ್ಲ. ನಾವು ಆರ್ಡರ್ ಮಾಡಿದ್ದೇವೆ. ಉತ್ಪಾದಿಸುವವರು ನಮಗೆ ಕೊಡಬೇಕು. ಇದಕ್ಕೆ ತಿಂಗಳುಗಟ್ಟಲೆ ಆಗಬಹುದು. ಸದ್ಯ ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ ಎಂದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!