ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

Published : Sep 22, 2020, 11:27 AM IST

ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ. 

ಬೆಂಗಳೂರು (ಸೆ. 22): ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ.

ಶಿವಮೊಗ್ಗ, ಚಿಕ್ಕಮಗಳೂರು, ಕಲ್ಬುರ್ಗಿ, ಯಾದಗಿದಿ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆಯಾಗಿದೆ. ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಪ್ರವಾಹದಿಂದ ಜನ, ಜಾನುವಾರುಗಳು ಕೊಚ್ಚಿ ಹೋಗಿರುವ ಉದಾಹರಣೆಗಳು ಇವೆ. ಹಾಗಾದರೆ ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನು ಅನಾಹುತಗಳಾಗಿವೆ? ಈಗ ಹೇಗಿದೆ ಸ್ಥಿತಿ? ನೋಡೋಣ ಬನ್ನಿ..!
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?