ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

Published : Sep 22, 2020, 11:27 AM IST

ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ. 

ಬೆಂಗಳೂರು (ಸೆ. 22): ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ.

ಶಿವಮೊಗ್ಗ, ಚಿಕ್ಕಮಗಳೂರು, ಕಲ್ಬುರ್ಗಿ, ಯಾದಗಿದಿ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆಯಾಗಿದೆ. ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಪ್ರವಾಹದಿಂದ ಜನ, ಜಾನುವಾರುಗಳು ಕೊಚ್ಚಿ ಹೋಗಿರುವ ಉದಾಹರಣೆಗಳು ಇವೆ. ಹಾಗಾದರೆ ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನು ಅನಾಹುತಗಳಾಗಿವೆ? ಈಗ ಹೇಗಿದೆ ಸ್ಥಿತಿ? ನೋಡೋಣ ಬನ್ನಿ..!
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!