ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

ರಾಜ್ಯಾದ್ಯಂತ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ಜನ ಹೈರಾಣ..!

Published : Sep 22, 2020, 11:27 AM IST

ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ. 

ಬೆಂಗಳೂರು (ಸೆ. 22): ಕೃಷ್ಣಾನಗರಿ ಉಡುಪಿ 38 ವರ್ಷಗಳ ಇತಿಹಾಸದಲ್ಲಿಯೇ ಕಂಡು ಕೇಳರಿದಷ್ಟು ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಸತತ ಮೂರು ದಿನಗಳು ಸುರಿದ ಧಾರಾಕಾರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಉಡುಪಿಯ ಕಥೆ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಚಿತ್ರಣ.

ಶಿವಮೊಗ್ಗ, ಚಿಕ್ಕಮಗಳೂರು, ಕಲ್ಬುರ್ಗಿ, ಯಾದಗಿದಿ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆಯಾಗಿದೆ. ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಪ್ರವಾಹದಿಂದ ಜನ, ಜಾನುವಾರುಗಳು ಕೊಚ್ಚಿ ಹೋಗಿರುವ ಉದಾಹರಣೆಗಳು ಇವೆ. ಹಾಗಾದರೆ ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನು ಅನಾಹುತಗಳಾಗಿವೆ? ಈಗ ಹೇಗಿದೆ ಸ್ಥಿತಿ? ನೋಡೋಣ ಬನ್ನಿ..!
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!