ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

Published : Jul 13, 2021, 05:03 PM IST

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

ಬೆಂಗಳೂರು (ಜು. 13): ಕೋವಿಡ್ 19, ಲಾಕ್‌ಡೌನ್ ಅದೆಷ್ಟೋ ಮಂದಿಯ ಜೀವನದಲ್ಲಿ ಏನೇನೆಲ್ಲಾ ಮಾಡಿದೆ. ಉದ್ಯೋಗವಿಲ್ಲ, ಹಣವಿಲ್ಲ, ಕುಟುಂಬಸ್ಥರಿಲ್ಲ ಹೀಗೆ ಒಬ್ಬೊಬ್ಬರದ್ದು ಒಂದೊಂದು ಗೋಳು. ಇಂಥವರ ನೆರವಿಗೆ ಅದೆಷ್ಟೋ ಮಂದಿ ಮುಂದೆ ಬಂದಿದ್ದಾರೆ.

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಜೊತೆಗೆ ಸಾರಿಗೆ ಕ್ಷೇತ್ರದಲ್ಲೂ ಅಭಿವೃದ್ಧಿ ಮಾಡಿದ್ದಾರೆ. ಸವದಿಯವರ ಸಾಧನೆಯ ಬಗ್ಗೆ ಇಲ್ಲಿದೆ ಒಂದು ವರದಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!