ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

Published : Jul 13, 2021, 05:03 PM IST

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

ಬೆಂಗಳೂರು (ಜು. 13): ಕೋವಿಡ್ 19, ಲಾಕ್‌ಡೌನ್ ಅದೆಷ್ಟೋ ಮಂದಿಯ ಜೀವನದಲ್ಲಿ ಏನೇನೆಲ್ಲಾ ಮಾಡಿದೆ. ಉದ್ಯೋಗವಿಲ್ಲ, ಹಣವಿಲ್ಲ, ಕುಟುಂಬಸ್ಥರಿಲ್ಲ ಹೀಗೆ ಒಬ್ಬೊಬ್ಬರದ್ದು ಒಂದೊಂದು ಗೋಳು. ಇಂಥವರ ನೆರವಿಗೆ ಅದೆಷ್ಟೋ ಮಂದಿ ಮುಂದೆ ಬಂದಿದ್ದಾರೆ.

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಜೊತೆಗೆ ಸಾರಿಗೆ ಕ್ಷೇತ್ರದಲ್ಲೂ ಅಭಿವೃದ್ಧಿ ಮಾಡಿದ್ದಾರೆ. ಸವದಿಯವರ ಸಾಧನೆಯ ಬಗ್ಗೆ ಇಲ್ಲಿದೆ ಒಂದು ವರದಿ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?