ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

Published : Jul 13, 2021, 05:03 PM IST

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

ಬೆಂಗಳೂರು (ಜು. 13): ಕೋವಿಡ್ 19, ಲಾಕ್‌ಡೌನ್ ಅದೆಷ್ಟೋ ಮಂದಿಯ ಜೀವನದಲ್ಲಿ ಏನೇನೆಲ್ಲಾ ಮಾಡಿದೆ. ಉದ್ಯೋಗವಿಲ್ಲ, ಹಣವಿಲ್ಲ, ಕುಟುಂಬಸ್ಥರಿಲ್ಲ ಹೀಗೆ ಒಬ್ಬೊಬ್ಬರದ್ದು ಒಂದೊಂದು ಗೋಳು. ಇಂಥವರ ನೆರವಿಗೆ ಅದೆಷ್ಟೋ ಮಂದಿ ಮುಂದೆ ಬಂದಿದ್ದಾರೆ.

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಜೊತೆಗೆ ಸಾರಿಗೆ ಕ್ಷೇತ್ರದಲ್ಲೂ ಅಭಿವೃದ್ಧಿ ಮಾಡಿದ್ದಾರೆ. ಸವದಿಯವರ ಸಾಧನೆಯ ಬಗ್ಗೆ ಇಲ್ಲಿದೆ ಒಂದು ವರದಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!