ನನ್ನ ವೋಟು ನನ್ನ ಮಾತು : ಬಾಗಲಕೋಟೆ ಶಿರೂರ ಅಗಸಿ ಮಂದಿ ಏನ್ ಹೇಳ್ದ್ರು ?

ನನ್ನ ವೋಟು ನನ್ನ ಮಾತು : ಬಾಗಲಕೋಟೆ ಶಿರೂರ ಅಗಸಿ ಮಂದಿ ಏನ್ ಹೇಳ್ದ್ರು ?

Published : Mar 07, 2023, 05:03 PM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಬಾಗಲಕೋಟೆ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಬಾಗಲಕೋಟೆ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.ಚುನಾವಣೆ ಸಮೀಪಿಸಿದೆ. ಒಂದು ಕಡೆ ರಾಜಕಾರಣಿಗಳು, ಬೆಂಬಲಿಗರು, ಕಾರ್ಯಕರ್ತರು ಫುಲ್ ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲಾವನ್ನೂ ಕೂತು ಗಮನಿಸ್ತಿದ್ದಾರೆ. ಸುವರ್ಣ ನ್ಯೂಸ್‌ 'ನನ್ನ ವೋಟು ನನ್ನ ಮಾತು' ವಿಶೇಷ ಕಾರ್ಯಕ್ರಮದಡಿ ಬಾಗಲಕೋಟೆ ಶಿರೂರ ಅಗಸಿ ಮತದಾರರು ಮಾತನಾಡಿದ್ದಾರೆ. ಬರುವಂತ ಚುನಾವಣೆಯಲ್ಲಿ ಬೊಮ್ಮಾಯಿ ಬರಬೇಕು ಎಂದಿದ್ದಾರೆ , ಹಾಗೆ ಸಿದ್ದರಾಮಯ್ಯ ಅವರು ಬರಬೇಕು ಅವರಿಗೆ ಬಡವರ ಬಗ್ಗೆ ಕಾಳಿ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more