ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

Published : Nov 10, 2021, 10:53 AM ISTUpdated : Nov 10, 2021, 10:56 AM IST

- ಡಿ.10 ಕ್ಕೆ 25 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ, ಡಿ.14ಕ್ಕೆ ಫಲಿತಾಂಶ

- ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಆಯ್ಕೆ

- ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4, ಪಕ್ಷೇತರ 1 ಸ್ಥಾನ ತೆರವು

 

ಬೆಂಗಳೂರು (ನ. 10): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ (Legislative Council )  25 ಸ್ಥಾನಗಳಿಗೆ ಡಿ. 10 ರಂದು ಚುನಾವಣೆ ನಡೆಯಲಿದೆ. ತೆರವಾಗುತ್ತಿರುವ ಒಟ್ಟು 25 ಸ್ಥಾನಗಳ ಪೈಕಿ ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4 ಸ್ಥಾನಗಳನ್ನು ಹೊಂದಿದ್ದವು.

ಮೇಲ್ಮನೆ ಸ್ಪರ್ಧೆಗೆ ಕಾಂಗ್ರೆಸ್‌ನ 6 ಎಂಎಲ್‌ಸಿಗಳು ನಿರಾಕರಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದ್ದಾರೆ. ಜೊತೆಗೆ ಎಂಎಲ್‌ಸಿ ಚುನಾವಣೆಗೆ ಖರ್ಚು ಜಾಸ್ತಿ ಎಂಬ ಲೆಕ್ಕಾಚಾರದಲ್ಲಿದ್ದಾರೆ. ದಕ್ಷಿಣ ಕನ್ನಡ ಪ್ರತಾಪ್ ಶೆಟ್ಟಿ, ಉತ್ತರ ಕನ್ನಡ ಎಸ್‌ ಎಲ್ ಘೋಟ್ನೆಕರ್, ಹಾಸನದ ಗೋಪಾಲಸ್ವಾಮಿ, ಬೀದರ್‌ನ ವಿಜಯ್ ಸಿಂಗ್, ಬೆಂಗಳೂರು ಗ್ರಾಮಾಂತರದ ಎಂ ನಾರಾಯಣ, ಚಿತ್ರದುರ್ಗದ ರಘು ಆಚಾರ್ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more