ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

Published : Nov 10, 2021, 10:53 AM ISTUpdated : Nov 10, 2021, 10:56 AM IST

- ಡಿ.10 ಕ್ಕೆ 25 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ, ಡಿ.14ಕ್ಕೆ ಫಲಿತಾಂಶ

- ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಆಯ್ಕೆ

- ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4, ಪಕ್ಷೇತರ 1 ಸ್ಥಾನ ತೆರವು

 

ಬೆಂಗಳೂರು (ನ. 10): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ (Legislative Council )  25 ಸ್ಥಾನಗಳಿಗೆ ಡಿ. 10 ರಂದು ಚುನಾವಣೆ ನಡೆಯಲಿದೆ. ತೆರವಾಗುತ್ತಿರುವ ಒಟ್ಟು 25 ಸ್ಥಾನಗಳ ಪೈಕಿ ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4 ಸ್ಥಾನಗಳನ್ನು ಹೊಂದಿದ್ದವು.

ಮೇಲ್ಮನೆ ಸ್ಪರ್ಧೆಗೆ ಕಾಂಗ್ರೆಸ್‌ನ 6 ಎಂಎಲ್‌ಸಿಗಳು ನಿರಾಕರಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದ್ದಾರೆ. ಜೊತೆಗೆ ಎಂಎಲ್‌ಸಿ ಚುನಾವಣೆಗೆ ಖರ್ಚು ಜಾಸ್ತಿ ಎಂಬ ಲೆಕ್ಕಾಚಾರದಲ್ಲಿದ್ದಾರೆ. ದಕ್ಷಿಣ ಕನ್ನಡ ಪ್ರತಾಪ್ ಶೆಟ್ಟಿ, ಉತ್ತರ ಕನ್ನಡ ಎಸ್‌ ಎಲ್ ಘೋಟ್ನೆಕರ್, ಹಾಸನದ ಗೋಪಾಲಸ್ವಾಮಿ, ಬೀದರ್‌ನ ವಿಜಯ್ ಸಿಂಗ್, ಬೆಂಗಳೂರು ಗ್ರಾಮಾಂತರದ ಎಂ ನಾರಾಯಣ, ಚಿತ್ರದುರ್ಗದ ರಘು ಆಚಾರ್ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more