ಹಲಾಲ್‌ Vs ಝಟ್ಕಾ ವಿವಾದಕ್ಕೆ ಬ್ರೇಕ್‌ ಹಾಕುತ್ತಾ ಸರ್ಕಾರದ ಸ್ಟಂನ್ನಿಂಗ್‌ ರೂಲ್ಸ್?‌

ಹಲಾಲ್‌ Vs ಝಟ್ಕಾ ವಿವಾದಕ್ಕೆ ಬ್ರೇಕ್‌ ಹಾಕುತ್ತಾ ಸರ್ಕಾರದ ಸ್ಟಂನ್ನಿಂಗ್‌ ರೂಲ್ಸ್?‌

Published : Apr 03, 2022, 05:51 PM ISTUpdated : Apr 03, 2022, 05:57 PM IST

ಹಲಾಲ್‌ ಕಟ್ v/s ಝಟ್ಕಾ ಕಟ್ ನಡುವಿನ ವಿವಾದ ಮಧ್ಯೆ ಪಶುಪಾಲನಾ ಇಲಾಖೆ ಎಂಟ್ರಿ ಕೊಟ್ಟಿದ್ದು, ಆದೇಶದ ಪ್ರತಿಯೊಂದು ವೈರಲ್ ಆಗುತ್ತಿದೆ. ಇನ್ಮುಂದೆ ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಸ್ಟನ್ನಿಂಗ್ (Stunning) ವಿಧಾನ ಕಡ್ಡಾಯಗೊಳಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಉಮಾಪತಿ ಆದೇಶಿಸಿದ್ದಾರೆ.

ಹಲಾಲ್‌ ಕಟ್ v/s ಝಟ್ಕಾ ಕಟ್ ನಡುವಿನ ವಿವಾದ ಮಧ್ಯೆ ಪಶುಪಾಲನಾ ಇಲಾಖೆ ಎಂಟ್ರಿ ಕೊಟ್ಟಿದ್ದು, ಆದೇಶದ ಪ್ರತಿಯೊಂದು ವೈರಲ್ ಆಗುತ್ತಿದೆ. ಇನ್ಮುಂದೆ ಆಹಾರಕ್ಕಾಗಿ ಪ್ರಾಣಿ  ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವವರು ಇನ್ಮುಂದೆ  ಸ್ಟನ್ನಿಂಗ್ (Stunning) ವಿಧಾನ ಕಡ್ಡಾಯಗೊಳಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಉಮಾಪತಿ ಆದೇಶಿಸಿದ್ದಾರೆ.  ಆದ್ರೆ, ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.

ಏನಿದು ಸ್ಟನ್ನಿಂಗ್ ಪ್ರಾಣಿ ವಧೆ ವಿಧಾನ ಎಂದು ನೋಡುವುದಾದರೆ,  ಇದು ಎಲೆಕ್ಟ್ರಿಕ್ ಸ್ಟನ್ನಿಂಗ್ ‌ಮಷಿನ್ ಬಳಸಿ ಪ್ರಾಣಿ ವಧೆ ಮಾಡುವ ವಿಧಾನ. ಕುರಿ, ಕೋಳಿಯ ತಲೆಗೆ ಸ್ಟನ್ನಿಂಗ್ ಮಷಿನ್ ಬಳಸಿದಾಗ ಮೆದುಳು ನಿಷ್ಕ್ರಿಯಗೊಳ್ಳುತ್ತವೆ. ಒಂದು ರೀತಿ ಎಲೆಕ್ಟ್ರಿಕ್ ಶಾಕ್ ಕೊಟ್ಟ ಹಾಗೆ. ಈ ವೇಳೆ ಕುರಿ, ಕೋಳಿಯ ಪ್ರಜ್ಞೆ ತಪ್ಪುತ್ತದೆ. ಈ ವೇಳೆ ವಧೆ ಮಾಡುವುದರಿಂದ ಪ್ರಾಣಿಗಳಿಗೆ ನೋವಾಗುವುದಿಲ್ಲ. ಯಾವುದೇ ಮಾಂಸದ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ, ಅನೇಕ ದೂರುಗಳು ಪಶುಪಾಲನಾ ಇಲಾಖೆಗೆ ಬಂದಿತ್ತು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!