ಹಲಾಲ್‌ Vs ಝಟ್ಕಾ ವಿವಾದಕ್ಕೆ ಬ್ರೇಕ್‌ ಹಾಕುತ್ತಾ ಸರ್ಕಾರದ ಸ್ಟಂನ್ನಿಂಗ್‌ ರೂಲ್ಸ್?‌

ಹಲಾಲ್‌ Vs ಝಟ್ಕಾ ವಿವಾದಕ್ಕೆ ಬ್ರೇಕ್‌ ಹಾಕುತ್ತಾ ಸರ್ಕಾರದ ಸ್ಟಂನ್ನಿಂಗ್‌ ರೂಲ್ಸ್?‌

Published : Apr 03, 2022, 05:51 PM ISTUpdated : Apr 03, 2022, 05:57 PM IST

ಹಲಾಲ್‌ ಕಟ್ v/s ಝಟ್ಕಾ ಕಟ್ ನಡುವಿನ ವಿವಾದ ಮಧ್ಯೆ ಪಶುಪಾಲನಾ ಇಲಾಖೆ ಎಂಟ್ರಿ ಕೊಟ್ಟಿದ್ದು, ಆದೇಶದ ಪ್ರತಿಯೊಂದು ವೈರಲ್ ಆಗುತ್ತಿದೆ. ಇನ್ಮುಂದೆ ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಸ್ಟನ್ನಿಂಗ್ (Stunning) ವಿಧಾನ ಕಡ್ಡಾಯಗೊಳಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಉಮಾಪತಿ ಆದೇಶಿಸಿದ್ದಾರೆ.

ಹಲಾಲ್‌ ಕಟ್ v/s ಝಟ್ಕಾ ಕಟ್ ನಡುವಿನ ವಿವಾದ ಮಧ್ಯೆ ಪಶುಪಾಲನಾ ಇಲಾಖೆ ಎಂಟ್ರಿ ಕೊಟ್ಟಿದ್ದು, ಆದೇಶದ ಪ್ರತಿಯೊಂದು ವೈರಲ್ ಆಗುತ್ತಿದೆ. ಇನ್ಮುಂದೆ ಆಹಾರಕ್ಕಾಗಿ ಪ್ರಾಣಿ  ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವವರು ಇನ್ಮುಂದೆ  ಸ್ಟನ್ನಿಂಗ್ (Stunning) ವಿಧಾನ ಕಡ್ಡಾಯಗೊಳಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಉಮಾಪತಿ ಆದೇಶಿಸಿದ್ದಾರೆ.  ಆದ್ರೆ, ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.

ಏನಿದು ಸ್ಟನ್ನಿಂಗ್ ಪ್ರಾಣಿ ವಧೆ ವಿಧಾನ ಎಂದು ನೋಡುವುದಾದರೆ,  ಇದು ಎಲೆಕ್ಟ್ರಿಕ್ ಸ್ಟನ್ನಿಂಗ್ ‌ಮಷಿನ್ ಬಳಸಿ ಪ್ರಾಣಿ ವಧೆ ಮಾಡುವ ವಿಧಾನ. ಕುರಿ, ಕೋಳಿಯ ತಲೆಗೆ ಸ್ಟನ್ನಿಂಗ್ ಮಷಿನ್ ಬಳಸಿದಾಗ ಮೆದುಳು ನಿಷ್ಕ್ರಿಯಗೊಳ್ಳುತ್ತವೆ. ಒಂದು ರೀತಿ ಎಲೆಕ್ಟ್ರಿಕ್ ಶಾಕ್ ಕೊಟ್ಟ ಹಾಗೆ. ಈ ವೇಳೆ ಕುರಿ, ಕೋಳಿಯ ಪ್ರಜ್ಞೆ ತಪ್ಪುತ್ತದೆ. ಈ ವೇಳೆ ವಧೆ ಮಾಡುವುದರಿಂದ ಪ್ರಾಣಿಗಳಿಗೆ ನೋವಾಗುವುದಿಲ್ಲ. ಯಾವುದೇ ಮಾಂಸದ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ, ಅನೇಕ ದೂರುಗಳು ಪಶುಪಾಲನಾ ಇಲಾಖೆಗೆ ಬಂದಿತ್ತು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ