ಮುಡಾ ಬಳಿಕ ಅಬಕಾರಿ ಇಲಾಖೆಯಲ್ಲಿ 18 ಕೋಟಿ ರೂ ಹಗರಣ, ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ!

ಮುಡಾ ಬಳಿಕ ಅಬಕಾರಿ ಇಲಾಖೆಯಲ್ಲಿ 18 ಕೋಟಿ ರೂ ಹಗರಣ, ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ!

Published : Nov 05, 2024, 11:29 PM ISTUpdated : Nov 05, 2024, 11:33 PM IST

18 ಅಲ್ಲಾ, ನೂರಾರು ಕೋಟಿ ರೂಪಾಯಿ ಹಗರಣ ಅಬಕಾರಿ ಇಲಾಖೆಯಲ್ಲಿ ನಡೆದಿದೆ, ಮದ್ಯ ಮಾರಾಟ ಸಂಘದ ಗಂಭೀರ ಆರೋಪ, 500 ವರ್ಷದ ಹಳೇಯ ಅನ್ನದಾನೇಶ್ವರ ಮಠ ಈಗ ವಕ್ಫ್ ಆಸ್ತಿ, ನಾಳೆ ಲೋಕಾಯುಕ್ತ ಪೊಲೀಸರ ಮುಂದೆ ಸಿದ್ದರಾಮಯ್ಯ ಹಾಜರ್ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಅಜಿತ್ ಸಲ್ಲಿಸಿದ ದೂರು ಇದೀಗ ಕೋಲಾಹಲ ಸೃಷ್ಟಿಯಾಗಿದೆ. ಪಿಎಸ್ಐ, ಅಬಕಾರಿ ಡಿವೈಎಸ್‌ಪಿ ಸೇರಿದಂತೆ ಹಲವರ ವರ್ಗಾವಣೆಗೆ ಒಂದೇ ದಿನದಲ್ಲಿ 18 ಕೋಟಿ ರೂಪಾಯಿ ಎತ್ತಲಾಗಿದೆ ಅನ್ನೋ ವಿವರವಾದ ದೂರು ರಾಜ್ಯಪಾಲರಿಗೆ ನೀಡಲಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಬಳಿಕ ಇದೀಗ ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ರೂಪಾಯಿ ಹಗರಣದ ಆರೋಪ ಕೇಳಿಬಂದಿದೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?