ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

Suvarna News   | Asianet News
Published : May 31, 2021, 05:25 PM ISTUpdated : May 31, 2021, 05:29 PM IST

ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 31): ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ.

 

ಒಮ್ಮಿಂದೊಮ್ಮೆಲೆ ಅನ್‌ಲಾಕ್‌ ಮಾಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ.  ಪ್ರತಿವಾರವೂ ತಜ್ಞರ ವರದಿ ಆಧರಿಸಿ ಅನ್‌ಲಾಕ್ ಮಾಡಬೇಕು. ನಗರ ಭಾಗದಲ್ಲಿ ಕಂಟ್ರೋಲ್‌ಗೆ ಬಂದರೂ ಗ್ರಾಮೀಣ ಭಾಗದಲ್ಲಿ ಹತೋಟಿಗೆ ಬಂದಿಲ್ಲ. ಹಾಗಾಗಿ ಏಕಾಏಕಿ ಅನ್‌ಲಾಕ್‌ ಮಾಡುವುದು ಸರಿಯಲ್ಲ' ಎಂದಿದ್ದಾರೆ. ಈ ವರದಿಯನ್ನು ಆಧರಿಸಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!