ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

Suvarna News   | Asianet News
Published : May 31, 2021, 05:25 PM ISTUpdated : May 31, 2021, 05:29 PM IST

ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 31): ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ.

 

ಒಮ್ಮಿಂದೊಮ್ಮೆಲೆ ಅನ್‌ಲಾಕ್‌ ಮಾಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ.  ಪ್ರತಿವಾರವೂ ತಜ್ಞರ ವರದಿ ಆಧರಿಸಿ ಅನ್‌ಲಾಕ್ ಮಾಡಬೇಕು. ನಗರ ಭಾಗದಲ್ಲಿ ಕಂಟ್ರೋಲ್‌ಗೆ ಬಂದರೂ ಗ್ರಾಮೀಣ ಭಾಗದಲ್ಲಿ ಹತೋಟಿಗೆ ಬಂದಿಲ್ಲ. ಹಾಗಾಗಿ ಏಕಾಏಕಿ ಅನ್‌ಲಾಕ್‌ ಮಾಡುವುದು ಸರಿಯಲ್ಲ' ಎಂದಿದ್ದಾರೆ. ಈ ವರದಿಯನ್ನು ಆಧರಿಸಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!