ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

Suvarna News   | Asianet News
Published : May 31, 2021, 05:25 PM ISTUpdated : May 31, 2021, 05:29 PM IST

ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 31): ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ.

 

ಒಮ್ಮಿಂದೊಮ್ಮೆಲೆ ಅನ್‌ಲಾಕ್‌ ಮಾಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ.  ಪ್ರತಿವಾರವೂ ತಜ್ಞರ ವರದಿ ಆಧರಿಸಿ ಅನ್‌ಲಾಕ್ ಮಾಡಬೇಕು. ನಗರ ಭಾಗದಲ್ಲಿ ಕಂಟ್ರೋಲ್‌ಗೆ ಬಂದರೂ ಗ್ರಾಮೀಣ ಭಾಗದಲ್ಲಿ ಹತೋಟಿಗೆ ಬಂದಿಲ್ಲ. ಹಾಗಾಗಿ ಏಕಾಏಕಿ ಅನ್‌ಲಾಕ್‌ ಮಾಡುವುದು ಸರಿಯಲ್ಲ' ಎಂದಿದ್ದಾರೆ. ಈ ವರದಿಯನ್ನು ಆಧರಿಸಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ