ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

Suvarna News   | Asianet News
Published : May 31, 2021, 05:25 PM ISTUpdated : May 31, 2021, 05:29 PM IST

ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 31): ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ.

 

ಒಮ್ಮಿಂದೊಮ್ಮೆಲೆ ಅನ್‌ಲಾಕ್‌ ಮಾಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ.  ಪ್ರತಿವಾರವೂ ತಜ್ಞರ ವರದಿ ಆಧರಿಸಿ ಅನ್‌ಲಾಕ್ ಮಾಡಬೇಕು. ನಗರ ಭಾಗದಲ್ಲಿ ಕಂಟ್ರೋಲ್‌ಗೆ ಬಂದರೂ ಗ್ರಾಮೀಣ ಭಾಗದಲ್ಲಿ ಹತೋಟಿಗೆ ಬಂದಿಲ್ಲ. ಹಾಗಾಗಿ ಏಕಾಏಕಿ ಅನ್‌ಲಾಕ್‌ ಮಾಡುವುದು ಸರಿಯಲ್ಲ' ಎಂದಿದ್ದಾರೆ. ಈ ವರದಿಯನ್ನು ಆಧರಿಸಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?